September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

ಬೆಳ್ತಂಗಡಿ: ನಾಡಿನ ಶ್ರೇಷ್ಠ ಸಾಧಕರಿಗೆ ನೀಡುತ್ತಿರುವ “ಬೆಹರಿನ್ ಇಂಡಿಯಾ ಇಂಟರ್‌ನ್ಯಾಷನಲ್ ಅವಾರ್ಡ್ಸ್-2024″ ಪ್ರಶಸ್ತಿಗೆ ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್.ಬಿ ಆಯ್ಕೆಯಾಗಿದ್ದಾರೆ.

ಕರ್ನಾಟಕದ ಪ್ರತಿಷ್ಠಿತ ದಿನಪತ್ರಿಕೆ ಕನ್ನಡಪ್ರಭ ಹಾಗೂ ಸುದ್ದಿವಾಹಿನಿ ಏಷ್ಯಾನೆಟ್ ಸುವರ್ಣನ್ಯೂಸ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ, ಸಾಧನೆಯನ್ನು ಗುರುತಿಸಿ “ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ಸ್ 2024” ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.
ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜ.19ರಂದು ಬೆಹರಿನ್ ದೇಶದಲ್ಲಿ ನಡೆಯಲಿದೆ.

Related posts

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya
error: Content is protected !!