38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

ಕುವೆಟ್ಟು: ಮದ್ದಡ್ಕ ಜನತೆಯ ನ್ಯಾಯಬೆಲೆ (ರೇಷನ್ )ಅಂಗಡಿಯ ಕಳೆದ 3 ವರ್ಷಗಳ ಹಿಂದಿನ ಬೇಡಿಕೆ ಈಡೇರಿದಂತಾಗಿದೆ ಕೆಲವು ವರ್ಷಗಳಲ್ಲಿ ಕುವೆಟ್ಟು, ಓಡಿಲ್ನಾಳ ಪರಿಸರದ ಜನರೀಗೆ ನ್ಯಾಯಬೆಲೆ ಅಂಗಡಿ ಮದ್ದಡ್ಕದಲ್ಲಿ ಕಾರ್ಯನಿರ್ವಸುತ್ತಿತ್ತು ಕಾರಣಾಂತರದಿಂದ ಪಿಲಿಚಾಮುಂಡಿಕಲ್ಲು ಇಲ್ಲಿಗೆ ವರ್ಗಾವಣೆಯಾಗಿ ಜನರು ರೇಷನ್ ತರಲು ಬಹಳ ಕಷ್ಟ ಪಡುತ್ತಿದ್ದರು ಇದೀಗ ಕುವೆಟ್ಟು ಗ್ರಾಮ ಪಂಚಾಯತ್ ಮತ್ತು ಆಹಾರ ಇಲಾಖೆಯ ಸಹಕಾರದಲ್ಲಿ ಮತ್ತೆ ಮದ್ದಡ್ಕದಲ್ಲಿ ಜ 18 ರಂದು ಪ್ರಾರಂಭವಾಗಿದೆ.

ಕುವೆಟ್ಟು ಗ್ರಾಮ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ನ್ಯಾಯಬೆಲೆ ಅಂಗಡಿ ಉದ್ಘಾಟಿಸಿದರು. ಆಹಾರ ಇಲಾಖೆಯ ನಿರೀಕ್ಷಕ ವಿಶ್ವರವರು ಉಪಸ್ಥಿತರಿದ್ದು ನಿರ್ವಾಣೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾ ಪಂ ಉಪಾಧ್ಯಕ್ಷ ಗಣೇಶ್ ಕುಲಾಲ್, ಮಾಜಿ ಅಧ್ಯಕ್ಷೆ ಆಶಾಲತ, ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾ ಸಾಲಿಯನ್, ಗ್ರಾ ಪಂ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ಸುಮಂಗಲ ಪ್ರಭು, ಶಾಲಿನಿ, ರಿಯಾಝ್, ಆಮೀನ,ಆನಂದಿ , ಮುಸ್ತಾಫ, ಮಾಜಿ ತಾ. ಪಂ ಪ್ರಭಾಕರ ಶೆಟ್ಟಿ ಉಪ್ಪಡ್ಕ, ನ್ಯಾಯ ಬೆಲೆ ಅಂಗಡಿ ನಿರ್ವಾಹಕಿ ನಿಕ್ಷೀತಾ ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya
error: Content is protected !!