25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

ಕುವೆಟ್ಟು: ಮದ್ದಡ್ಕ ಜನತೆಯ ನ್ಯಾಯಬೆಲೆ (ರೇಷನ್ )ಅಂಗಡಿಯ ಕಳೆದ 3 ವರ್ಷಗಳ ಹಿಂದಿನ ಬೇಡಿಕೆ ಈಡೇರಿದಂತಾಗಿದೆ ಕೆಲವು ವರ್ಷಗಳಲ್ಲಿ ಕುವೆಟ್ಟು, ಓಡಿಲ್ನಾಳ ಪರಿಸರದ ಜನರೀಗೆ ನ್ಯಾಯಬೆಲೆ ಅಂಗಡಿ ಮದ್ದಡ್ಕದಲ್ಲಿ ಕಾರ್ಯನಿರ್ವಸುತ್ತಿತ್ತು ಕಾರಣಾಂತರದಿಂದ ಪಿಲಿಚಾಮುಂಡಿಕಲ್ಲು ಇಲ್ಲಿಗೆ ವರ್ಗಾವಣೆಯಾಗಿ ಜನರು ರೇಷನ್ ತರಲು ಬಹಳ ಕಷ್ಟ ಪಡುತ್ತಿದ್ದರು ಇದೀಗ ಕುವೆಟ್ಟು ಗ್ರಾಮ ಪಂಚಾಯತ್ ಮತ್ತು ಆಹಾರ ಇಲಾಖೆಯ ಸಹಕಾರದಲ್ಲಿ ಮತ್ತೆ ಮದ್ದಡ್ಕದಲ್ಲಿ ಜ 18 ರಂದು ಪ್ರಾರಂಭವಾಗಿದೆ.

ಕುವೆಟ್ಟು ಗ್ರಾಮ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ನ್ಯಾಯಬೆಲೆ ಅಂಗಡಿ ಉದ್ಘಾಟಿಸಿದರು. ಆಹಾರ ಇಲಾಖೆಯ ನಿರೀಕ್ಷಕ ವಿಶ್ವರವರು ಉಪಸ್ಥಿತರಿದ್ದು ನಿರ್ವಾಣೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾ ಪಂ ಉಪಾಧ್ಯಕ್ಷ ಗಣೇಶ್ ಕುಲಾಲ್, ಮಾಜಿ ಅಧ್ಯಕ್ಷೆ ಆಶಾಲತ, ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾ ಸಾಲಿಯನ್, ಗ್ರಾ ಪಂ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ಸುಮಂಗಲ ಪ್ರಭು, ಶಾಲಿನಿ, ರಿಯಾಝ್, ಆಮೀನ,ಆನಂದಿ , ಮುಸ್ತಾಫ, ಮಾಜಿ ತಾ. ಪಂ ಪ್ರಭಾಕರ ಶೆಟ್ಟಿ ಉಪ್ಪಡ್ಕ, ನ್ಯಾಯ ಬೆಲೆ ಅಂಗಡಿ ನಿರ್ವಾಹಕಿ ನಿಕ್ಷೀತಾ ಮತ್ತಿತರರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya
error: Content is protected !!