23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

ಕುವೆಟ್ಟು: ಮದ್ದಡ್ಕ ಜನತೆಯ ನ್ಯಾಯಬೆಲೆ (ರೇಷನ್ )ಅಂಗಡಿಯ ಕಳೆದ 3 ವರ್ಷಗಳ ಹಿಂದಿನ ಬೇಡಿಕೆ ಈಡೇರಿದಂತಾಗಿದೆ ಕೆಲವು ವರ್ಷಗಳಲ್ಲಿ ಕುವೆಟ್ಟು, ಓಡಿಲ್ನಾಳ ಪರಿಸರದ ಜನರೀಗೆ ನ್ಯಾಯಬೆಲೆ ಅಂಗಡಿ ಮದ್ದಡ್ಕದಲ್ಲಿ ಕಾರ್ಯನಿರ್ವಸುತ್ತಿತ್ತು ಕಾರಣಾಂತರದಿಂದ ಪಿಲಿಚಾಮುಂಡಿಕಲ್ಲು ಇಲ್ಲಿಗೆ ವರ್ಗಾವಣೆಯಾಗಿ ಜನರು ರೇಷನ್ ತರಲು ಬಹಳ ಕಷ್ಟ ಪಡುತ್ತಿದ್ದರು ಇದೀಗ ಕುವೆಟ್ಟು ಗ್ರಾಮ ಪಂಚಾಯತ್ ಮತ್ತು ಆಹಾರ ಇಲಾಖೆಯ ಸಹಕಾರದಲ್ಲಿ ಮತ್ತೆ ಮದ್ದಡ್ಕದಲ್ಲಿ ಜ 18 ರಂದು ಪ್ರಾರಂಭವಾಗಿದೆ.

ಕುವೆಟ್ಟು ಗ್ರಾಮ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ನ್ಯಾಯಬೆಲೆ ಅಂಗಡಿ ಉದ್ಘಾಟಿಸಿದರು. ಆಹಾರ ಇಲಾಖೆಯ ನಿರೀಕ್ಷಕ ವಿಶ್ವರವರು ಉಪಸ್ಥಿತರಿದ್ದು ನಿರ್ವಾಣೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾ ಪಂ ಉಪಾಧ್ಯಕ್ಷ ಗಣೇಶ್ ಕುಲಾಲ್, ಮಾಜಿ ಅಧ್ಯಕ್ಷೆ ಆಶಾಲತ, ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾ ಸಾಲಿಯನ್, ಗ್ರಾ ಪಂ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ಸುಮಂಗಲ ಪ್ರಭು, ಶಾಲಿನಿ, ರಿಯಾಝ್, ಆಮೀನ,ಆನಂದಿ , ಮುಸ್ತಾಫ, ಮಾಜಿ ತಾ. ಪಂ ಪ್ರಭಾಕರ ಶೆಟ್ಟಿ ಉಪ್ಪಡ್ಕ, ನ್ಯಾಯ ಬೆಲೆ ಅಂಗಡಿ ನಿರ್ವಾಹಕಿ ನಿಕ್ಷೀತಾ ಮತ್ತಿತರರು ಉಪಸ್ಥಿತರಿದ್ದರು.

Related posts

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya
error: Content is protected !!