23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

ಕುವೆಟ್ಟು: ಮದ್ದಡ್ಕ ಜನತೆಯ ನ್ಯಾಯಬೆಲೆ (ರೇಷನ್ )ಅಂಗಡಿಯ ಕಳೆದ 3 ವರ್ಷಗಳ ಹಿಂದಿನ ಬೇಡಿಕೆ ಈಡೇರಿದಂತಾಗಿದೆ ಕೆಲವು ವರ್ಷಗಳಲ್ಲಿ ಕುವೆಟ್ಟು, ಓಡಿಲ್ನಾಳ ಪರಿಸರದ ಜನರೀಗೆ ನ್ಯಾಯಬೆಲೆ ಅಂಗಡಿ ಮದ್ದಡ್ಕದಲ್ಲಿ ಕಾರ್ಯನಿರ್ವಸುತ್ತಿತ್ತು ಕಾರಣಾಂತರದಿಂದ ಪಿಲಿಚಾಮುಂಡಿಕಲ್ಲು ಇಲ್ಲಿಗೆ ವರ್ಗಾವಣೆಯಾಗಿ ಜನರು ರೇಷನ್ ತರಲು ಬಹಳ ಕಷ್ಟ ಪಡುತ್ತಿದ್ದರು ಇದೀಗ ಕುವೆಟ್ಟು ಗ್ರಾಮ ಪಂಚಾಯತ್ ಮತ್ತು ಆಹಾರ ಇಲಾಖೆಯ ಸಹಕಾರದಲ್ಲಿ ಮತ್ತೆ ಮದ್ದಡ್ಕದಲ್ಲಿ ಜ 18 ರಂದು ಪ್ರಾರಂಭವಾಗಿದೆ.

ಕುವೆಟ್ಟು ಗ್ರಾಮ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ನ್ಯಾಯಬೆಲೆ ಅಂಗಡಿ ಉದ್ಘಾಟಿಸಿದರು. ಆಹಾರ ಇಲಾಖೆಯ ನಿರೀಕ್ಷಕ ವಿಶ್ವರವರು ಉಪಸ್ಥಿತರಿದ್ದು ನಿರ್ವಾಣೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾ ಪಂ ಉಪಾಧ್ಯಕ್ಷ ಗಣೇಶ್ ಕುಲಾಲ್, ಮಾಜಿ ಅಧ್ಯಕ್ಷೆ ಆಶಾಲತ, ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾ ಸಾಲಿಯನ್, ಗ್ರಾ ಪಂ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ಸುಮಂಗಲ ಪ್ರಭು, ಶಾಲಿನಿ, ರಿಯಾಝ್, ಆಮೀನ,ಆನಂದಿ , ಮುಸ್ತಾಫ, ಮಾಜಿ ತಾ. ಪಂ ಪ್ರಭಾಕರ ಶೆಟ್ಟಿ ಉಪ್ಪಡ್ಕ, ನ್ಯಾಯ ಬೆಲೆ ಅಂಗಡಿ ನಿರ್ವಾಹಕಿ ನಿಕ್ಷೀತಾ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!