30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ಬಡಗಕಜೆಕಾರು ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜ.16ರಂದು ವಿಜೃಂಭಣೆಯಿಂದ ನಡೆಯಿತು.


ಜ.16 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಾಹವಾಚನ, ಗಣಹೋಮ, ಕಲಶಾರಾಧನೆ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಬಳ್ಳಮಂಜ ಅನಂತೇಶ್ವರ ಭಗಿನಿ ಭಜನಾ ಮಂಡಳಿಯವರಿಂದ ಭಜನಾ ಸಂಕೀರ್ತನೆ, ನಾಗಸನ್ನಿಧಿಯಲ್ಲಿ ಆಶ್ಲೇಷಾ ಬಲಿ, ತುಲಾಭಾರ ಸೇವೆ, ಮಹಾಪೂಜೆ ಮಧ್ಯಾಹ್ನ ಶ್ರೀ ದೇವರ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.


ಸಂಜೆ ದೈವಗಳಿಗೆ ಪರ್ವ, ಶ್ರೀ ದುರ್ಗಾ ಪೂಜೆ, ಕಿನ್ನಿದಾರು ಬಿಲ್ಲವ ಮಹಿಳಾ ಭಜನಾ ಮಂಡಳಿ, ಕುತ್ತಿಲ ಇವರಿಂದ ಭಜನಾ ಸಂಕೀರ್ತನೆ ನಡೆಯಿತು.


ರಾತ್ರಿ ದೇವರಿಗೆ ರಂಗಪೂಜೆ, ದೇವರ ಉತ್ಸವ, ದರ್ಶನ ಬಲಿ, ಪಂಜುರ್ಲಿ ದೈವದ ಗಗ್ಗರ ಸೇವೆ ನಡೆಯಿತು.
ಜ.17ರಂದು ಬೆಳಿಗ್ಗೆ ಸಂಪ್ರೋಕ್ಷಣೆ ಮಂತ್ರಾಕ್ಷತೆ ನಡೆಯಿತು.

Related posts

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!