ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಬಂಟ್ವಾಳದ ಸ್ಪರ್ಶಕಲಾಮಂದಿರದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜೀವಿತ.ಬಿ.ಸ್ ಇವರು ಕುಮಿಟಿಯಲ್ಲಿ ದ್ವಿತೀಯ ಸ್ಥಾನ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಇವರು ಮುಂಡಾಜೆಯ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಮುಂಡಾಜೆಯ ಕುಲೂರಿನ ಆಂಜನೇಯ ಕೃಪಾ ಮನೆಯ ಶೇಷಪ್ಪ ಗೌಡ ಮತ್ತು ವೇದಾವತಿಯವರ ಪುತ್ರಿ.

Leave a Comment

error: Content is protected !!