26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಮಾ.1- ಮಾ.22 ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ:

  • ಮಾರ್ಚ್ 25- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ , ಸಂಸ್ಕೃತ)
  • ಮಾರ್ಚ್ 27- ಸಮಾಜ ವಿಜ್ಞಾನ (ಕೋರ್ ಸಪ್ಲೆಕ್ಸ್)
  • ಮಾರ್ಚ್ 30 – ವಿಜ್ಞಾನ, ರಾಜ್ಯಶಾಸ್ತ್ರ
  • ಏಪ್ರಿಲ್ 2 – ಗಣಿತ,ಸಮಾಜ ಶಾಸ್ತ್ರ
  • ಏಪ್ರಿಲ್ 3- ಅರ್ಥಶಾಸ್ತ್ರ
  • ಏಪ್ರಿಲ್ 4- ತೃತೀಯ ಭಾಷೆ(ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು).
  • ಏಪ್ರಿಲ್ 6- ದ್ವೀತಿಯ ಭಾಷೆ( ಇಂಗ್ಲೀಷ್, ಕನ್ನಡ).

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ:

  • ಮಾರ್ಚ್ 1: ಕನ್ನಡ, ಅರೇಬಿಕ್
  • ಮಾ. 4:ಗಣಿತ, ಶಿಕ್ಷಣ ಶಾಸ್ತ್ರ
  • ಮಾ. 5: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ಮಾ. 6: ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
  • ಮಾ.7: ಇತಿಹಾಸ, ಭೌತಶಾಸ್ತ್ರ
  • ಮಾ.9: ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
  • ಮಾ. 11: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾ.13: ಇಂಗ್ಲೀಷ್
  • ಮಾ.15: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
  • ಮಾ. 16: ಅರ್ಥಶಾಸ್ತ್ರ
  • ಮಾ. 18: ಭೂಗೋಳಶಾಸ್ತ್ರ, ಜೀವಶಾಸ್ತ್ರ
  • ಮಾ. 20: ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ,
  • ಮಾ.22 ಹಿಂದಿ

Related posts

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya
error: Content is protected !!