ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಮಾ.1- ಮಾ.22 ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ:

  • ಮಾರ್ಚ್ 25- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ , ಸಂಸ್ಕೃತ)
  • ಮಾರ್ಚ್ 27- ಸಮಾಜ ವಿಜ್ಞಾನ (ಕೋರ್ ಸಪ್ಲೆಕ್ಸ್)
  • ಮಾರ್ಚ್ 30 – ವಿಜ್ಞಾನ, ರಾಜ್ಯಶಾಸ್ತ್ರ
  • ಏಪ್ರಿಲ್ 2 – ಗಣಿತ,ಸಮಾಜ ಶಾಸ್ತ್ರ
  • ಏಪ್ರಿಲ್ 3- ಅರ್ಥಶಾಸ್ತ್ರ
  • ಏಪ್ರಿಲ್ 4- ತೃತೀಯ ಭಾಷೆ(ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು).
  • ಏಪ್ರಿಲ್ 6- ದ್ವೀತಿಯ ಭಾಷೆ( ಇಂಗ್ಲೀಷ್, ಕನ್ನಡ).

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ:

  • ಮಾರ್ಚ್ 1: ಕನ್ನಡ, ಅರೇಬಿಕ್
  • ಮಾ. 4:ಗಣಿತ, ಶಿಕ್ಷಣ ಶಾಸ್ತ್ರ
  • ಮಾ. 5: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ಮಾ. 6: ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
  • ಮಾ.7: ಇತಿಹಾಸ, ಭೌತಶಾಸ್ತ್ರ
  • ಮಾ.9: ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
  • ಮಾ. 11: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾ.13: ಇಂಗ್ಲೀಷ್
  • ಮಾ.15: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
  • ಮಾ. 16: ಅರ್ಥಶಾಸ್ತ್ರ
  • ಮಾ. 18: ಭೂಗೋಳಶಾಸ್ತ್ರ, ಜೀವಶಾಸ್ತ್ರ
  • ಮಾ. 20: ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ,
  • ಮಾ.22 ಹಿಂದಿ

Related posts

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಕಣಿಯೂರು ಗ್ರಾಮ ಸಮಿತಿ ವತಿಯಿಂದ ವಾರ್ಷಿಕ ಮಹಾಸಭೆ; ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ , ಸನ್ಮಾನ, ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕುರಿತು ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya
error: Content is protected !!