23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಮಾ.1- ಮಾ.22 ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ:

  • ಮಾರ್ಚ್ 25- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ , ಸಂಸ್ಕೃತ)
  • ಮಾರ್ಚ್ 27- ಸಮಾಜ ವಿಜ್ಞಾನ (ಕೋರ್ ಸಪ್ಲೆಕ್ಸ್)
  • ಮಾರ್ಚ್ 30 – ವಿಜ್ಞಾನ, ರಾಜ್ಯಶಾಸ್ತ್ರ
  • ಏಪ್ರಿಲ್ 2 – ಗಣಿತ,ಸಮಾಜ ಶಾಸ್ತ್ರ
  • ಏಪ್ರಿಲ್ 3- ಅರ್ಥಶಾಸ್ತ್ರ
  • ಏಪ್ರಿಲ್ 4- ತೃತೀಯ ಭಾಷೆ(ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು).
  • ಏಪ್ರಿಲ್ 6- ದ್ವೀತಿಯ ಭಾಷೆ( ಇಂಗ್ಲೀಷ್, ಕನ್ನಡ).

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ:

  • ಮಾರ್ಚ್ 1: ಕನ್ನಡ, ಅರೇಬಿಕ್
  • ಮಾ. 4:ಗಣಿತ, ಶಿಕ್ಷಣ ಶಾಸ್ತ್ರ
  • ಮಾ. 5: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ಮಾ. 6: ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
  • ಮಾ.7: ಇತಿಹಾಸ, ಭೌತಶಾಸ್ತ್ರ
  • ಮಾ.9: ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
  • ಮಾ. 11: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾ.13: ಇಂಗ್ಲೀಷ್
  • ಮಾ.15: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
  • ಮಾ. 16: ಅರ್ಥಶಾಸ್ತ್ರ
  • ಮಾ. 18: ಭೂಗೋಳಶಾಸ್ತ್ರ, ಜೀವಶಾಸ್ತ್ರ
  • ಮಾ. 20: ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ,
  • ಮಾ.22 ಹಿಂದಿ

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya
error: Content is protected !!