July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

ಬೆಳ್ತಂಗಡಿ: ಬಿಸಿರೋಡ್ ನಲ್ಲಿ ನಡೆದ 2ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಚಾಂಪಿಯನ್ ಶಿಪ್ ಪಡೆದುಕೊಂಡಿದ್ದಾರೆ.

ವಿಜೇತರಾದ ವಿದ್ಯಾರ್ಥಿಗಳು ದಿಶಾನ್ ಡಿ.ಎನ್, ಹರ್ಷಿತಾ, ಗ್ರಹಿತಾ ಶೆಟ್ಟಿ, ದನ್ ವಿನ್, ದಿಶಾನ್ ಕೆ., ದಿಶಾಂತ್, ಭುವನ್, ಮೊಹಮ್ಮದ್ ಇಫಾಜ್, ಹನ್ ನೆನಿ, ದಕ್ಷ , ಚಾರಿತ್ರಿಯ ಜಾನ್ ವಿತಾ, ನಿಖಿತ್.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya
error: Content is protected !!