27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ.18 ರಂದು ಭೇಟಿಯಾಗಿ ಡಾ| ತುಷಾರಾ ಕುಮಾರಿಯವರ ಸಮ್ಮುಖದಲ್ಲಿ ನೂತನವಾಗಿ ಕರ್ತವ್ಯಕ್ಕೆ ಹಾಜರಾದ ಡಾ| ದೀಪ್ತಿ ಯವರಿಗೆ ಶುಭಾ ಹಾರೈಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜೇಸಿಐ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷ ಜೆಸಿ ಹೆಚ್.ಜಿಎಫ್ ಸಂತೋಷ್ ಜೈನ್ , ಕಾರ್ಯದರ್ಶಿ ಜೆಸಿ ಅಕ್ಷತ ರೈ, ಹೆಚ್ ಜಿಎಫ್ ಜೋಸೆಫ್ ಪಿರೇರಾ , ಜೆಸಿ ಹೆಚ್ ಜಿಎಫ್ ಜೆಸಿಂತಾ ಡಿಸೋಜಾ , ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಅಧ್ಯಕ್ಷ ಜೆಸಿ ಪಿಟಿ ಸೆಬಾಸ್ಟಿನ್, ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೆಸಿ ಕೆ ಶ್ರೀಧರ್ ರಾವ್ ಕಾಯಡ ಹಾಗೂ ಸಿಬ್ಬಂದಿ ಪ್ರವೀಣ ರವರು ಉಪಸ್ಥಿತರಿದ್ದರು.

Related posts

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya
error: Content is protected !!