22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ.18 ರಂದು ಭೇಟಿಯಾಗಿ ಡಾ| ತುಷಾರಾ ಕುಮಾರಿಯವರ ಸಮ್ಮುಖದಲ್ಲಿ ನೂತನವಾಗಿ ಕರ್ತವ್ಯಕ್ಕೆ ಹಾಜರಾದ ಡಾ| ದೀಪ್ತಿ ಯವರಿಗೆ ಶುಭಾ ಹಾರೈಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜೇಸಿಐ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷ ಜೆಸಿ ಹೆಚ್.ಜಿಎಫ್ ಸಂತೋಷ್ ಜೈನ್ , ಕಾರ್ಯದರ್ಶಿ ಜೆಸಿ ಅಕ್ಷತ ರೈ, ಹೆಚ್ ಜಿಎಫ್ ಜೋಸೆಫ್ ಪಿರೇರಾ , ಜೆಸಿ ಹೆಚ್ ಜಿಎಫ್ ಜೆಸಿಂತಾ ಡಿಸೋಜಾ , ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಅಧ್ಯಕ್ಷ ಜೆಸಿ ಪಿಟಿ ಸೆಬಾಸ್ಟಿನ್, ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೆಸಿ ಕೆ ಶ್ರೀಧರ್ ರಾವ್ ಕಾಯಡ ಹಾಗೂ ಸಿಬ್ಬಂದಿ ಪ್ರವೀಣ ರವರು ಉಪಸ್ಥಿತರಿದ್ದರು.

Related posts

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya
error: Content is protected !!