25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

ಬೆಳ್ತಂಗಡಿ: ಹುಂಡೈ ಶೋ ರೂಮ್ ಬೆಳ್ತಂಗಡಿಯಲ್ಲಿ ಜ.19 ರಂದು ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಯು.ಶರತ್ ಕೃಷ್ಣ ಪಡ್ವೆಟ್ನಾಯರು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಉಜಿರೆಯ ಪ್ರಕಾಶ್ ಕುದ್ದಣ್ಣಾಯ, ಸೇಲ್ಸ್ ಮೆನೇಜರ್ ಭರತ್, ಸರ್ವಿಸ್ ಮೆನೇಜರ್ ವಿಶು ಕುಮಾರ್, ಬಾಡಿ ಶಾಪ್ ಮೆನೇಜ‌ರ್ ಗಣೇಶ್ ಪ್ರಸಾದ್‌, ಸೇಲ್ಸ್ ಕನ್ಸಟೆಂಟ್ ವಿನಯ, ಉನೈಟೆಡ್ ಇನ್ಸೂರೆನ್ಸ್ ನ ವಿವೇಕ್, ಗ್ರಾಹಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

.

Related posts

ಭಾರೀ ಗಾಳಿ-ಮಳೆ: ನಾವೂರು ನಾಗಜೆ ಯಮನಾ ರವರ ಮನೆಗೆ ಬಿದ್ದ ಬೃಹತ್ ಗಾತ್ರದ ಮರ: ಅಪಾರ ಹಾನಿ

Suddi Udaya

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya
error: Content is protected !!