23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

ಧರ್ಮಸ್ಥಳ: ಇಲ್ಲಿಯ ಪೊಲೀಸ್ ಠಾಣಾ ಅ.ಕ್ರ 292/2015 ಕನಾ೯ಟಕ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣೆ ತಡೆ ಕಾಯ್ದೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜ. 17ರಂದು ಪೊಲೀಸರು ಬಂಧಿಸಿದ್ದಾರೆ.

ಹೊಳೆನರಸೀಪುರ, ಹಾಸನ ನಿವಾಸಿ ವಾಜೀದ್ ಪಾಷಾ (54ವ), ಎಂಬವರು, ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ, ಸುಮಾರು 8 ವರ್ಷದಿಂದ ತಲೆಮರೆಸಿಕೊಂಡಿದ್ದವರನ್ನು, ಜ .17ರಂದು ಹಾಸನ ಹೊಳೆನರಸೀಪುರದಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ಧಮ೯ಸ್ಥಳ ಠಾಣಾ ಪಿಎಸ್ಐ ಅನೀಲ್ ಕುಮಾರ್.ಡಿ.(ಕಾ.ಸು) & ಪಿಎಸ್ಐ ಸಮರ್ಥ ಆರ್ ಗಾಣಿಗೆರ (ತನಿಖೆ) ರವರ ಮಾಗ೯ದಶ೯ನದಂತೆ ಧರ್ಮಸ್ಥಳ ಠಾಣಾ ಹೆಚ್. ಸಿ ರಾಜೇಶ್ ಎನ್, ಪಿ‌.ಸಿ ಗೋವಿಂದ ರಾಜ್, ಪಿ.ಸಿ ಮಲ್ಲಿಕಾರ್ಜುನ್ ರವರು ದಸ್ತಗಿರಿ, ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!