23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

ಧರ್ಮಸ್ಥಳ: ಇಲ್ಲಿಯ ಪೊಲೀಸ್ ಠಾಣಾ ಅ.ಕ್ರ 292/2015 ಕನಾ೯ಟಕ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣೆ ತಡೆ ಕಾಯ್ದೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜ. 17ರಂದು ಪೊಲೀಸರು ಬಂಧಿಸಿದ್ದಾರೆ.

ಹೊಳೆನರಸೀಪುರ, ಹಾಸನ ನಿವಾಸಿ ವಾಜೀದ್ ಪಾಷಾ (54ವ), ಎಂಬವರು, ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ, ಸುಮಾರು 8 ವರ್ಷದಿಂದ ತಲೆಮರೆಸಿಕೊಂಡಿದ್ದವರನ್ನು, ಜ .17ರಂದು ಹಾಸನ ಹೊಳೆನರಸೀಪುರದಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ಧಮ೯ಸ್ಥಳ ಠಾಣಾ ಪಿಎಸ್ಐ ಅನೀಲ್ ಕುಮಾರ್.ಡಿ.(ಕಾ.ಸು) & ಪಿಎಸ್ಐ ಸಮರ್ಥ ಆರ್ ಗಾಣಿಗೆರ (ತನಿಖೆ) ರವರ ಮಾಗ೯ದಶ೯ನದಂತೆ ಧರ್ಮಸ್ಥಳ ಠಾಣಾ ಹೆಚ್. ಸಿ ರಾಜೇಶ್ ಎನ್, ಪಿ‌.ಸಿ ಗೋವಿಂದ ರಾಜ್, ಪಿ.ಸಿ ಮಲ್ಲಿಕಾರ್ಜುನ್ ರವರು ದಸ್ತಗಿರಿ, ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya
error: Content is protected !!