July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

ಧರ್ಮಸ್ಥಳ: ಇಲ್ಲಿಯ ಪೊಲೀಸ್ ಠಾಣಾ ಅ.ಕ್ರ 292/2015 ಕನಾ೯ಟಕ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣೆ ತಡೆ ಕಾಯ್ದೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜ. 17ರಂದು ಪೊಲೀಸರು ಬಂಧಿಸಿದ್ದಾರೆ.

ಹೊಳೆನರಸೀಪುರ, ಹಾಸನ ನಿವಾಸಿ ವಾಜೀದ್ ಪಾಷಾ (54ವ), ಎಂಬವರು, ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ, ಸುಮಾರು 8 ವರ್ಷದಿಂದ ತಲೆಮರೆಸಿಕೊಂಡಿದ್ದವರನ್ನು, ಜ .17ರಂದು ಹಾಸನ ಹೊಳೆನರಸೀಪುರದಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ಧಮ೯ಸ್ಥಳ ಠಾಣಾ ಪಿಎಸ್ಐ ಅನೀಲ್ ಕುಮಾರ್.ಡಿ.(ಕಾ.ಸು) & ಪಿಎಸ್ಐ ಸಮರ್ಥ ಆರ್ ಗಾಣಿಗೆರ (ತನಿಖೆ) ರವರ ಮಾಗ೯ದಶ೯ನದಂತೆ ಧರ್ಮಸ್ಥಳ ಠಾಣಾ ಹೆಚ್. ಸಿ ರಾಜೇಶ್ ಎನ್, ಪಿ‌.ಸಿ ಗೋವಿಂದ ರಾಜ್, ಪಿ.ಸಿ ಮಲ್ಲಿಕಾರ್ಜುನ್ ರವರು ದಸ್ತಗಿರಿ, ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಿಗೆ ‘ವೃತ್ತಿ-ವ್ಯಕ್ತಿತ್ವ ವಿಕಸನ’ ತರಬೇತಿ ಕಾರ್ಯಾಗಾರ

Suddi Udaya

ಮೂಡುಕೋಡಿಯಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!