ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತ ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿಯಾಗಿರುವ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ವೈಯಕ್ತಿಕ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ.

ಇವರು ಜೆರಿನ್ ಥಾಮಸ್ ಹಾಗೂ ಜಾನ್ಸಿ ಜೆರಿನ್ ರವರ ಪುತ್ರಿ . ಇವರು ಉಜಿರೆಯ ಶಿಹಾನ್ ಅಬ್ದುಲ್ ರೆಹಮಾನ್ ರವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ.

Leave a Comment

error: Content is protected !!