23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜ.28 ರಂದು ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆಗೊಳ್ಳಲಿದ್ದು ಬಳಿಕ ಫೆ.02 ರಂದು ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನೂತನವಾಗಿ ಪ್ರತಿಷ್ಠಾಪನೆ ಮಾಡಿದ ದೈವಗಳಿಗೆ ನರ್ತನ ಸೇವೆ ನಡೆಸಲು ದೈವ ಪರಿಚಾರಕರು, ಪೂಜಾರಿಗಳು, ಮಡಿವಾಳ, ದೈವ ನರ್ತಕರುಗಳಿಗೆ ಜ.19 ರಂದು ಸಂಪ್ರದಾಯದಂತೆ ದೇವಳದಲ್ಲಿ ವೀಳ್ಯ ನೀಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಅರ್ಚಕರು, ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya
error: Content is protected !!