24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿಯ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ಇವರಿಗೆ ಅಭಿನಂದಿಸಲಾಯಿತು.

ಈ‌ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಸದಾಶಿವ ಊರ, ಕಾರ್ಯದರ್ಶಿ ಯಶೋಧರ ಮುಂಡಾಜೆ, ನಿಕಟಪೂರ್ವ ಅಧ್ಯಕ್ಷ ಅಶ್ವತ್ ಕುಮಾರ್, ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡುಕೋಡಿ, ಮಾಜಿ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಪ್ರಸಾದ್ ಎಂ.ಕೆ, ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್, ಹಿರಿಯ ಸಲಹೆಗಾರರಾದ ಗೋಪಾಲಕೃಷ್ಣ ಸಾಲಿಯಾನ್, ವಿಠಲ ಸಿ ಪೂಜಾರಿ, ಉಪಾಧ್ಯಕ್ಷ ಸಂತೋಷ್ ಅರಳು, ನಿರ್ದೇಶಕರಾದ ನಾಗೇಶ್ ಆದೇಲು, ಸದಸ್ಯರಾದ ಪ್ರಶಾಂತ್ ಪಾದೆಗುತ್ತು ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya
error: Content is protected !!