September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

ಬೆಳ್ತಂಗಡಿ: ಮಹಾ ಯೋಗಿ ವೇಮನ ಅವರು ಮೂಲತಃ ಆಂಧ್ರಪ್ರದೇಶದ ರೆಡ್ಡಿ ಜನಾಂಗದವರು. ಕರ್ನಾಟಕದಲ್ಲಿ ರೆಡ್ಡಿ ಜನಾಂಗ ಹಾಸುಹೊಕ್ಕಾಗಿದೆ. ವೇಮ ಎಂಬುದು ಕಾವ್ಯ ನಾಮ. ಅದ್ಭುತ ತ್ರಿಪದಿಗಳನ್ನು ರಚಿಸಿದ್ದಾರೆ. ವೇಮನ ತೆಲುಗು ಕವಿಯಾದರೂ ಅವರು ಕೊಡುಗೆ ಸಮಾಜಕ್ಕೆ ಅಪಾರವಾಗಿದೆ. ದೇಶಾಭಿಮಾನ ಬೆಳೆಸಿಕೊಂಡು, ಮುಂದಿನ ಜನಾಂಗಕ್ಕೆ ಸಂತರ ಬಗ್ಗೆ ತಿಳಿಸಬೇಕು ಎಂದು ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಹೇಳಿದರು.

ಅವರು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಜ.19ರಂದು ನಡೆದ ಮಹಾ ಯೋಗಿ ವೇಮನ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು. ಉಪ ತಹಶೀಲ್ದಾರ್ ರವಿಕುಮಾರ್, ದಯಾನಂದ್ ಹೆಗ್ಡೆ ಜಯ ಕೆ. ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮ ಆಡಳಿತ ಅಧಿಕಾರಿ ಹೇಮಾ ಕಾರ್ಯಕ್ರಮ ನಿರ್ವಹಿಸಿದರು. ಗ್ರಾಮ ಆಡಳಿತ ಅಧಿಕಾರಿ ಪರಮೇಶ್ವರ್ ಸಹಕರಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya
error: Content is protected !!