27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

ಅಳದಂಗಡಿ: ಪಾಲಬೆ ನಿವಾಸಿ, ಗುಜರಾತ್ ನ ಪ್ರಸಿದ್ದ ಉದ್ಯಮಿಯಾಗಿರುವ ಶೇಖರ್ ದೇವಾಡಿಗ ದಂಪತಿಗಳು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಪವಿತ್ರ ನಂದಾದೀಪವನ್ನು ಭಕ್ತಿಪೂರ್ವಕವಾಗಿ ಸಮರ್ಪಿಸಿದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರು ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರವರು ಅರ್ಚಕವೃಂd, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya
error: Content is protected !!