25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

ಅಳದಂಗಡಿ: ಪಾಲಬೆ ನಿವಾಸಿ, ಗುಜರಾತ್ ನ ಪ್ರಸಿದ್ದ ಉದ್ಯಮಿಯಾಗಿರುವ ಶೇಖರ್ ದೇವಾಡಿಗ ದಂಪತಿಗಳು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಪವಿತ್ರ ನಂದಾದೀಪವನ್ನು ಭಕ್ತಿಪೂರ್ವಕವಾಗಿ ಸಮರ್ಪಿಸಿದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರು ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರವರು ಅರ್ಚಕವೃಂd, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya
error: Content is protected !!