April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿ ಶಾರದನಗರ ಕುಕ್ಕೇಡಿ, ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಸಮಿತಿಯ ಅಧ್ಯಕ್ಷೆ ಶ್ರೀಮತಿ ವಸಂತಿ ಸುರೇಶ್ ಕುಲಾಲ್‌ರವರ ಅಧ್ಯಕ್ಷತೆಯಲ್ಲಿ ಜರಗಿತು.

ವೇದಿಕೆಯಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯಾಧ್ಯಕ್ಷ ವಿಶ್ವನಾಥ್ ದೇವಾಡಿಗ, ಕುಕ್ಕೇಡಿ ಗ್ರಾ.ಪಂ ಸದಸ್ಯ ರ್ಶರೀ ಗೋಪಾಲಶೆಟ್ಟಿ ಹಾಗೂ ಹಾಲು ಉತ್ಪಾದಕರ ಸಂಘದ ನಿರ್ದೇಶಕ ದಯಾನಂದ್ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶಕುಂತಲಾ ಕೃಷ್ಣಪ್ಪ ದೇವಾಡಿಗ, ಕಾರ್ಯದರ್ಶಿಯಾಗಿ ಶ್ರೀಮತಿ ಹರ್ಷಿತ ಸುನಿಲ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಕು. ಪ್ರಾಪ್ತಿ , ಉಪಾಧ್ಯಕ್ಷರಾಗಿ ಶ್ರೀಮತಿ ವೇದಾವತಿ ತುಂಗಪ್ಪ ಪೂಜಾರಿ, ಗೌರವ ಸಲಹೆಗಾರರಾಗಿ ಶ್ರೀಮತಿ ವಸಂತಿ ಸುರೇಶ್, ಶ್ರೀಮತಿ ಮಿತ್ರ ಸುರೇಶ್, ಶ್ರೀಮತಿ ಕಲ್ಯಾಣಿ ದರ್ಬೆ, ಹಾಗೂ 40 ಮಂದಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!