September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

ಬೆಳ್ತಂಗಡಿ: ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ನಡೆದ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ 50ಮೀ ಓಟದ ಸ್ಪರ್ಧೆಯಲ್ಲಿ ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ ಭಾಗವಹಿಸಿ 4ನೇ ಸ್ಥಾನ ಪಡೆದಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕರಾದ ಪಂಚಾಕ್ಷರಪ್ಪರವರು ತರಬೇತಿಯನ್ನು ನೀಡಿರುತ್ತಾರೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!