23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ಎಸ್ ಡಿ ಎಮ್(ಸಿ ಬಿ ಎಸ್ ಇ)ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಯಾಗಿರುವ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆದಿದ್ದಾರೆ.

ಇವರು ಶ್ರುದು ಎನ್ ಶೆಟ್ಟಿ ಹಾಗೂ ಚಂದ್ರಿಕಾ ಶೆಟ್ಟಿರವರ ಪುತ್ರ . ಇವರು ಉಜಿರೆಯ ಶಿಹಾನ್ ಅಬ್ದುಲ್ ರೆಹಮಾನ್ ರವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ.

Related posts

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya
error: Content is protected !!