28.1 C
ಪುತ್ತೂರು, ಬೆಳ್ತಂಗಡಿ
September 10, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ಎಸ್ ಡಿ ಎಮ್(ಸಿ ಬಿ ಎಸ್ ಇ)ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಯಾಗಿರುವ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆದಿದ್ದಾರೆ.

ಇವರು ಶ್ರುದು ಎನ್ ಶೆಟ್ಟಿ ಹಾಗೂ ಚಂದ್ರಿಕಾ ಶೆಟ್ಟಿರವರ ಪುತ್ರ . ಇವರು ಉಜಿರೆಯ ಶಿಹಾನ್ ಅಬ್ದುಲ್ ರೆಹಮಾನ್ ರವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

Suddi Udaya
error: Content is protected !!