July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ಎಸ್ ಡಿ ಎಮ್(ಸಿ ಬಿ ಎಸ್ ಇ)ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಯಾಗಿರುವ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆದಿದ್ದಾರೆ.

ಇವರು ಶ್ರುದು ಎನ್ ಶೆಟ್ಟಿ ಹಾಗೂ ಚಂದ್ರಿಕಾ ಶೆಟ್ಟಿರವರ ಪುತ್ರ . ಇವರು ಉಜಿರೆಯ ಶಿಹಾನ್ ಅಬ್ದುಲ್ ರೆಹಮಾನ್ ರವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ.

Related posts

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಭಾರತೀಯ ಜೀವ ವಿಮಾ ನಿಗಮದ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya
error: Content is protected !!