24.4 C
ಪುತ್ತೂರು, ಬೆಳ್ತಂಗಡಿ
June 8, 2025
ಅಪಘಾತ

ಗುರುವಾಯನಕೆರೆ ಪೊಟ್ಟುಕೆರೆ ಯಲ್ಲಿ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಗಾಯ – ಸಹ ಸವಾರ ಮಂಗಳೂರು ಆಸ್ಪತ್ರೆಗೆ ದಾಖಲು

ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಕುವೆಟ್ಟು ಗ್ರಾಮದ ನಿವಾಸಿ ಶವನ್ (29) ಎಂಬವರ ದೂರಿನಂತೆ, ಜ.20 ರಂದು ಬೆಳಿಗ್ಗೆ, ಶವನ್ ಅವರು ತಮ್ಮ ಬೈಕ್ ನಲ್ಲಿ ಸಹ ಸವಾರನನ್ನಾಗಿ, ಅವರ ಅಣ್ಣ ಶಮೀರ್ ಎಂಬವರನ್ನು ಕುಳ್ಳಿರಿಸಿಕೊಂಡು, ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ತಲುಪುತ್ತಿದ್ದಂತೆ, ವಿರುದ್ದ ದಿಕ್ಕಿನಿಂದ ಕಾರನ್ನು ಅದರ ಚಾಲಕ ಅಬ್ದುಲ್ಲಾ ರವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ,ಶವನ್ ಮತ್ತು ಸಹ ಸವಾರ ಶಮೀರ್ ರವರು ಮೋಟಾರು ಸೈಕಲ್ ನೊಂದಿಗೆ ರಸ್ತೆಗೆ ಬಿದ್ದು, ಸಹ ಸವಾರ ಶಮೀರ್ ರವರು ಗಾಯಗೊಂಡು ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 09/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya
error: Content is protected !!