March 7, 2026
ನಿಧನ

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

ಪಡಂಗಡಿ: ಇಲ್ಲಿಯ ನಡಿಬೆಟ್ಟುಗುತ್ತು ನೇಮಿರಾಜ್ ಶೆಟ್ಟಿ (92ವ) ಅವರು ಇಂದು ಜ.20ರಂದು ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹಿರಿಯ ವಕೀಲರಾಗಿದ್ದ ನೇಮಿರಾಜ ಶೆಟ್ಟಿ ಅವರು ಬಿ.ಜೆ.ಪಿ ಪಕ್ಷದ ಹಿರಿಯ ಮುಖಂಡರಾಗಿ ತಾಲೂಕಿನಲ್ಲಿ ಪಕ್ಷ‌ ಸಂಘಟನೆಗಾಗಿ ಹಲವಾರು ವರ್ಷಗಳಿಂದ ಶ್ರಮಿಸಿದ್ದರು.‌ ಮೃತರ ಅಂತಿಮ ಸಂಸ್ಕಾರವು ಇಂದು ಅಪರಾಹ್ನ 2 ಗಂಟೆಯ ನಂತರ ನಡಿಬೆಟ್ಟು ಗುತ್ತುವಿನಲ್ಲಿ ನಡೆಯಲಿದೆ. ಇತ್ತೀಚೆಗೆ ಅಷ್ಟೇ ಅವರ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟಿದ್ದರು.
ಮೃತರು ಮೂವರು ಪುತ್ರಿಯರು, ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಪ್ರಗತಿಪರ ಕೃಷಿಕ ಗೋಪಣ್ಣ ಪೂಜಾರಿ ಪುರಳಿ ನಿಧನ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya
error: Content is protected !!