23.5 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

ಪಡಂಗಡಿ: ಇಲ್ಲಿಯ ನಡಿಬೆಟ್ಟುಗುತ್ತು ನೇಮಿರಾಜ್ ಶೆಟ್ಟಿ (92ವ) ಅವರು ಇಂದು ಜ.20ರಂದು ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹಿರಿಯ ವಕೀಲರಾಗಿದ್ದ ನೇಮಿರಾಜ ಶೆಟ್ಟಿ ಅವರು ಬಿ.ಜೆ.ಪಿ ಪಕ್ಷದ ಹಿರಿಯ ಮುಖಂಡರಾಗಿ ತಾಲೂಕಿನಲ್ಲಿ ಪಕ್ಷ‌ ಸಂಘಟನೆಗಾಗಿ ಹಲವಾರು ವರ್ಷಗಳಿಂದ ಶ್ರಮಿಸಿದ್ದರು.‌ ಮೃತರ ಅಂತಿಮ ಸಂಸ್ಕಾರವು ಇಂದು ಅಪರಾಹ್ನ 2 ಗಂಟೆಯ ನಂತರ ನಡಿಬೆಟ್ಟು ಗುತ್ತುವಿನಲ್ಲಿ ನಡೆಯಲಿದೆ. ಇತ್ತೀಚೆಗೆ ಅಷ್ಟೇ ಅವರ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟಿದ್ದರು.
ಮೃತರು ಮೂವರು ಪುತ್ರಿಯರು, ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಮೇಲಂತ ಬೆಟ್ಟು ಪಕ್ಕಿದಕಲ ನಿವಾಸಿ ಪದ್ಮಮೂಲ್ಯ ನಿಧನ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ನಾರಾವಿ: ಹೊಸಮನೆಯ ಜಿನರಾಜ ಪೂವಣಿ ನಿಧನ

Suddi Udaya

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya
error: Content is protected !!