23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

ಪಡಂಗಡಿ: ಇಲ್ಲಿಯ ನಡಿಬೆಟ್ಟುಗುತ್ತು ನೇಮಿರಾಜ್ ಶೆಟ್ಟಿ (92ವ) ಅವರು ಇಂದು ಜ.20ರಂದು ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹಿರಿಯ ವಕೀಲರಾಗಿದ್ದ ನೇಮಿರಾಜ ಶೆಟ್ಟಿ ಅವರು ಬಿ.ಜೆ.ಪಿ ಪಕ್ಷದ ಹಿರಿಯ ಮುಖಂಡರಾಗಿ ತಾಲೂಕಿನಲ್ಲಿ ಪಕ್ಷ‌ ಸಂಘಟನೆಗಾಗಿ ಹಲವಾರು ವರ್ಷಗಳಿಂದ ಶ್ರಮಿಸಿದ್ದರು.‌ ಮೃತರ ಅಂತಿಮ ಸಂಸ್ಕಾರವು ಇಂದು ಅಪರಾಹ್ನ 2 ಗಂಟೆಯ ನಂತರ ನಡಿಬೆಟ್ಟು ಗುತ್ತುವಿನಲ್ಲಿ ನಡೆಯಲಿದೆ. ಇತ್ತೀಚೆಗೆ ಅಷ್ಟೇ ಅವರ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟಿದ್ದರು.
ಮೃತರು ಮೂವರು ಪುತ್ರಿಯರು, ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya
error: Content is protected !!