27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

ಬಂಗಾಡಿ : ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿ ಬಂಗ್ವಾಡಿ ಇದರ ವಾರ್ಷಿಕ ಮಹಾರಥೋತ್ಸವವು ಜ.15ರಂದು ಪ್ರಾರಂಭಗೊಂಡು ಜ.21ರ ವರೆಗೆ ಜರುಗಲಿದೆ.

ಆ ಪ್ರಯುಕ್ತ ಜ.20ರಂದು ರಾತ್ರಿ ಮಹಾರಥೋತ್ಸವ ಜರುಗಿತು. ಈ ಸಂಧರ್ಭ ಬಂಗ್ವಾಡಿ ಜೈನ ದಿಗಂಬರ ತೀರ್ಥ ಕ್ಷೇತ್ರ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗು ಬಂಗ್ವಾಡಿ ಪೇಟೆ ಮಾಗಣೆ ಸಮಸ್ತರು, ಧರ್ಮ ಬಂಧುಗಳು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya
error: Content is protected !!