25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

ಬಂಗಾಡಿ : ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿ ಬಂಗ್ವಾಡಿ ಇದರ ವಾರ್ಷಿಕ ಮಹಾರಥೋತ್ಸವವು ಜ.15ರಂದು ಪ್ರಾರಂಭಗೊಂಡು ಜ.21ರ ವರೆಗೆ ಜರುಗಲಿದೆ.

ಆ ಪ್ರಯುಕ್ತ ಜ.20ರಂದು ರಾತ್ರಿ ಮಹಾರಥೋತ್ಸವ ಜರುಗಿತು. ಈ ಸಂಧರ್ಭ ಬಂಗ್ವಾಡಿ ಜೈನ ದಿಗಂಬರ ತೀರ್ಥ ಕ್ಷೇತ್ರ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗು ಬಂಗ್ವಾಡಿ ಪೇಟೆ ಮಾಗಣೆ ಸಮಸ್ತರು, ಧರ್ಮ ಬಂಧುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!