25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

ಬೆಳ್ತಂಗಡಿ ತಾಲೂಕು ತಹಶೀಲ್ದಾರರು ಹಾಗೂ ಇತರ ಸಿಬ್ಬಂದಿಗಳು ಕರ್ತವ್ಯಕ್ಕೆ ತೆರಳಿದಾಗ ಕೆಲ ವ್ಯಕ್ತಿಗಳು ಹಲ್ಲೆಗೆ ಪ್ರಯತ್ನಪಟ್ಟಿರೋದು ತೀವ್ರ ಖಂಡನಿಯ ಅಧಿಕಾರಿಗಳು ಸರ್ಕಾರಿ ಕೆಲಸಗಳನ್ನು ಮಾಡಲು ಮುಂದಾದಾಗ ಈ ರೀತಿ ತೊಂದರೆ ಮಾಡುವುದು ಕೆಟ್ಟ ಪದಗಳನ್ನು ಉಪಯೋಗಿಸಿ ನಿಂದಿಸುವುದು ಸರ್ಕಾರಿ ಅಧಿಕಾರಿಗಳ ಸ್ಥೈರ್ಯವನ್ನು ಕುಂದಿಸುತ್ತದೆ ಸರ್ಕಾರಿ ಅಧಿಕಾರಿಗಳಿಗೆ ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕಾಗಿ ಹಾಗೂ ತಪ್ಪಿಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಂಡು ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ರಾಜ್ಯ ಸಂಘದ ಜಂಟಿ ಕಾರ್ಯದರ್ಶಿ ಜಯ ಕೀರ್ತಿ ಜೈನ್ ವಿನಂತಿಸಿಕೊಂಡಿದ್ದಾರೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!