22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

ಬೆಳ್ತಂಗಡಿ ತಾಲೂಕು ತಹಶೀಲ್ದಾರರು ಹಾಗೂ ಇತರ ಸಿಬ್ಬಂದಿಗಳು ಕರ್ತವ್ಯಕ್ಕೆ ತೆರಳಿದಾಗ ಕೆಲ ವ್ಯಕ್ತಿಗಳು ಹಲ್ಲೆಗೆ ಪ್ರಯತ್ನಪಟ್ಟಿರೋದು ತೀವ್ರ ಖಂಡನಿಯ ಅಧಿಕಾರಿಗಳು ಸರ್ಕಾರಿ ಕೆಲಸಗಳನ್ನು ಮಾಡಲು ಮುಂದಾದಾಗ ಈ ರೀತಿ ತೊಂದರೆ ಮಾಡುವುದು ಕೆಟ್ಟ ಪದಗಳನ್ನು ಉಪಯೋಗಿಸಿ ನಿಂದಿಸುವುದು ಸರ್ಕಾರಿ ಅಧಿಕಾರಿಗಳ ಸ್ಥೈರ್ಯವನ್ನು ಕುಂದಿಸುತ್ತದೆ ಸರ್ಕಾರಿ ಅಧಿಕಾರಿಗಳಿಗೆ ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕಾಗಿ ಹಾಗೂ ತಪ್ಪಿಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಂಡು ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ರಾಜ್ಯ ಸಂಘದ ಜಂಟಿ ಕಾರ್ಯದರ್ಶಿ ಜಯ ಕೀರ್ತಿ ಜೈನ್ ವಿನಂತಿಸಿಕೊಂಡಿದ್ದಾರೆ.

Related posts

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ: ರಥೋತ್ಸವ- ಇಂದು ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya
error: Content is protected !!