27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆಯ ಶಕ್ತಿ ನಗರದ ಜಂಕ್ಷನ್ ನಲ್ಲಿ ಬೇರೆ ಬೇರೆ ಊರಿಗೆ ತೆರಳುವ ಸಾರ್ವಜನಿಕರಿಗೆ ಪ್ರಾಯೋಜನವಾಗಬೇಕೆಂಬ ಉದ್ದೇಶದಿಂದ ನಾಮಫಲಕವನ್ನು ಅಳವಡಿಸಲಾಗಿದೆ.

ಈ ಫಲಕವನ್ನು ಪ್ರಾಂತ್ಯ-12ರ ಪ್ರಾಂತ್ಯಾಧ್ಯಕ್ಷರಾದ ಲ| ಹೆರಾಲ್ಡ್ ತಾವ್ರೊ ರವರು ಅನಾವರಣಗೊಳಿಸಿ ಇದೊಂದು ಮಾದರಿ ಕಾರ್ಯ. ಇಂತಹ ಸೇವಾಕಾರ್ಯ ನಿರಂತರವಾಗಿ ಮಾಡುತ್ತಿದ್ದರೆ ನಿಜವಾದ ಅರ್ಥದಲ್ಲಿ ಸೇವೆಯೊಂದಿಗೆ ಊರು ಅಭಿವೃದ್ಧಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ಕಾರ್ಯದರ್ಶಿ ಲ. ಅನಂತಕೃಷ್ಣ, ಪ್ರಾಂತೀಯ ಸಮ್ಮೇಳನದ ಅಧ್ಯಕ್ಷರಾದ ಲ| ಜೆರಾಲ್ಡ್ ಲೋಬೊ ಅಲಂಗಾರು, ಪೂರ್ವಪ್ರಾಂತ್ಯಾಧ್ಯಕ್ಷರಾದ ಲ| ಧರಣೇಂದ್ರ ಕೆ ಜೈನ್, ಪೂರ್ವಾಧ್ಯಕ್ಷರಾದ ಲ| ರವೀಂದ್ರ ಶೆಟ್ಟಿ ಬಳಂಜ ಉಪಸ್ಥಿತರಿದ್ದರು.

Related posts

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!