22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆಯ ಶಕ್ತಿ ನಗರದ ಜಂಕ್ಷನ್ ನಲ್ಲಿ ಬೇರೆ ಬೇರೆ ಊರಿಗೆ ತೆರಳುವ ಸಾರ್ವಜನಿಕರಿಗೆ ಪ್ರಾಯೋಜನವಾಗಬೇಕೆಂಬ ಉದ್ದೇಶದಿಂದ ನಾಮಫಲಕವನ್ನು ಅಳವಡಿಸಲಾಗಿದೆ.

ಈ ಫಲಕವನ್ನು ಪ್ರಾಂತ್ಯ-12ರ ಪ್ರಾಂತ್ಯಾಧ್ಯಕ್ಷರಾದ ಲ| ಹೆರಾಲ್ಡ್ ತಾವ್ರೊ ರವರು ಅನಾವರಣಗೊಳಿಸಿ ಇದೊಂದು ಮಾದರಿ ಕಾರ್ಯ. ಇಂತಹ ಸೇವಾಕಾರ್ಯ ನಿರಂತರವಾಗಿ ಮಾಡುತ್ತಿದ್ದರೆ ನಿಜವಾದ ಅರ್ಥದಲ್ಲಿ ಸೇವೆಯೊಂದಿಗೆ ಊರು ಅಭಿವೃದ್ಧಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ಕಾರ್ಯದರ್ಶಿ ಲ. ಅನಂತಕೃಷ್ಣ, ಪ್ರಾಂತೀಯ ಸಮ್ಮೇಳನದ ಅಧ್ಯಕ್ಷರಾದ ಲ| ಜೆರಾಲ್ಡ್ ಲೋಬೊ ಅಲಂಗಾರು, ಪೂರ್ವಪ್ರಾಂತ್ಯಾಧ್ಯಕ್ಷರಾದ ಲ| ಧರಣೇಂದ್ರ ಕೆ ಜೈನ್, ಪೂರ್ವಾಧ್ಯಕ್ಷರಾದ ಲ| ರವೀಂದ್ರ ಶೆಟ್ಟಿ ಬಳಂಜ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!