September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆಯ ಶಕ್ತಿ ನಗರದ ಜಂಕ್ಷನ್ ನಲ್ಲಿ ಬೇರೆ ಬೇರೆ ಊರಿಗೆ ತೆರಳುವ ಸಾರ್ವಜನಿಕರಿಗೆ ಪ್ರಾಯೋಜನವಾಗಬೇಕೆಂಬ ಉದ್ದೇಶದಿಂದ ನಾಮಫಲಕವನ್ನು ಅಳವಡಿಸಲಾಗಿದೆ.

ಈ ಫಲಕವನ್ನು ಪ್ರಾಂತ್ಯ-12ರ ಪ್ರಾಂತ್ಯಾಧ್ಯಕ್ಷರಾದ ಲ| ಹೆರಾಲ್ಡ್ ತಾವ್ರೊ ರವರು ಅನಾವರಣಗೊಳಿಸಿ ಇದೊಂದು ಮಾದರಿ ಕಾರ್ಯ. ಇಂತಹ ಸೇವಾಕಾರ್ಯ ನಿರಂತರವಾಗಿ ಮಾಡುತ್ತಿದ್ದರೆ ನಿಜವಾದ ಅರ್ಥದಲ್ಲಿ ಸೇವೆಯೊಂದಿಗೆ ಊರು ಅಭಿವೃದ್ಧಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ಕಾರ್ಯದರ್ಶಿ ಲ. ಅನಂತಕೃಷ್ಣ, ಪ್ರಾಂತೀಯ ಸಮ್ಮೇಳನದ ಅಧ್ಯಕ್ಷರಾದ ಲ| ಜೆರಾಲ್ಡ್ ಲೋಬೊ ಅಲಂಗಾರು, ಪೂರ್ವಪ್ರಾಂತ್ಯಾಧ್ಯಕ್ಷರಾದ ಲ| ಧರಣೇಂದ್ರ ಕೆ ಜೈನ್, ಪೂರ್ವಾಧ್ಯಕ್ಷರಾದ ಲ| ರವೀಂದ್ರ ಶೆಟ್ಟಿ ಬಳಂಜ ಉಪಸ್ಥಿತರಿದ್ದರು.

Related posts

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವತಿಯಿಂದ ವಿಚಾರ ವಿನಿಮಯ

Suddi Udaya
error: Content is protected !!