23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆಯ ಶಕ್ತಿ ನಗರದ ಜಂಕ್ಷನ್ ನಲ್ಲಿ ಬೇರೆ ಬೇರೆ ಊರಿಗೆ ತೆರಳುವ ಸಾರ್ವಜನಿಕರಿಗೆ ಪ್ರಾಯೋಜನವಾಗಬೇಕೆಂಬ ಉದ್ದೇಶದಿಂದ ನಾಮಫಲಕವನ್ನು ಅಳವಡಿಸಲಾಗಿದೆ.

ಈ ಫಲಕವನ್ನು ಪ್ರಾಂತ್ಯ-12ರ ಪ್ರಾಂತ್ಯಾಧ್ಯಕ್ಷರಾದ ಲ| ಹೆರಾಲ್ಡ್ ತಾವ್ರೊ ರವರು ಅನಾವರಣಗೊಳಿಸಿ ಇದೊಂದು ಮಾದರಿ ಕಾರ್ಯ. ಇಂತಹ ಸೇವಾಕಾರ್ಯ ನಿರಂತರವಾಗಿ ಮಾಡುತ್ತಿದ್ದರೆ ನಿಜವಾದ ಅರ್ಥದಲ್ಲಿ ಸೇವೆಯೊಂದಿಗೆ ಊರು ಅಭಿವೃದ್ಧಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ಕಾರ್ಯದರ್ಶಿ ಲ. ಅನಂತಕೃಷ್ಣ, ಪ್ರಾಂತೀಯ ಸಮ್ಮೇಳನದ ಅಧ್ಯಕ್ಷರಾದ ಲ| ಜೆರಾಲ್ಡ್ ಲೋಬೊ ಅಲಂಗಾರು, ಪೂರ್ವಪ್ರಾಂತ್ಯಾಧ್ಯಕ್ಷರಾದ ಲ| ಧರಣೇಂದ್ರ ಕೆ ಜೈನ್, ಪೂರ್ವಾಧ್ಯಕ್ಷರಾದ ಲ| ರವೀಂದ್ರ ಶೆಟ್ಟಿ ಬಳಂಜ ಉಪಸ್ಥಿತರಿದ್ದರು.

Related posts

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya
error: Content is protected !!