23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆಯ ಶಕ್ತಿ ನಗರದ ಜಂಕ್ಷನ್ ನಲ್ಲಿ ಬೇರೆ ಬೇರೆ ಊರಿಗೆ ತೆರಳುವ ಸಾರ್ವಜನಿಕರಿಗೆ ಪ್ರಾಯೋಜನವಾಗಬೇಕೆಂಬ ಉದ್ದೇಶದಿಂದ ನಾಮಫಲಕವನ್ನು ಅಳವಡಿಸಲಾಗಿದೆ.

ಈ ಫಲಕವನ್ನು ಪ್ರಾಂತ್ಯ-12ರ ಪ್ರಾಂತ್ಯಾಧ್ಯಕ್ಷರಾದ ಲ| ಹೆರಾಲ್ಡ್ ತಾವ್ರೊ ರವರು ಅನಾವರಣಗೊಳಿಸಿ ಇದೊಂದು ಮಾದರಿ ಕಾರ್ಯ. ಇಂತಹ ಸೇವಾಕಾರ್ಯ ನಿರಂತರವಾಗಿ ಮಾಡುತ್ತಿದ್ದರೆ ನಿಜವಾದ ಅರ್ಥದಲ್ಲಿ ಸೇವೆಯೊಂದಿಗೆ ಊರು ಅಭಿವೃದ್ಧಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ಕಾರ್ಯದರ್ಶಿ ಲ. ಅನಂತಕೃಷ್ಣ, ಪ್ರಾಂತೀಯ ಸಮ್ಮೇಳನದ ಅಧ್ಯಕ್ಷರಾದ ಲ| ಜೆರಾಲ್ಡ್ ಲೋಬೊ ಅಲಂಗಾರು, ಪೂರ್ವಪ್ರಾಂತ್ಯಾಧ್ಯಕ್ಷರಾದ ಲ| ಧರಣೇಂದ್ರ ಕೆ ಜೈನ್, ಪೂರ್ವಾಧ್ಯಕ್ಷರಾದ ಲ| ರವೀಂದ್ರ ಶೆಟ್ಟಿ ಬಳಂಜ ಉಪಸ್ಥಿತರಿದ್ದರು.

Related posts

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya
error: Content is protected !!