July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

ಚಾರ್ಮಾಡಿ: ನವದೆಹಲಿ ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರಕ್ಕಿದ್ದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಇಪಿಸಿ ಮಾದರಿಯಲ್ಲಿ 10.8 ಕಿ.ಮೀ ರಸ್ತೆಯ ವಿಸ್ತರಣೆ ಮಾಡಲಾಗುತ್ತದೆ. ಈ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ. ಚಾರ್ಮಾಡಿ ಘಾಟ್ ನ ಗುಡ್ಡಗಾಡು ಪ್ರದೇಶದಲ್ಲಿ ಕೈಗೆತ್ತಿಕೊಳ್ಳುವಂತಹ ಉಪಕ್ರಮವು ಸವಾಲಿನದ್ದಾಗಿದೆ. ಇದರೊಂದಿಗೆ ಸಂಚಾರ ವ್ಯವಸ್ಥೆ ಗಣನೀಯವಾಗಿ ಸುಧಾರಣೆಯಾಗಲಿದೆ’ ಎಂದು ತಿಳಿಸಿದ್ದಾರೆ.

Related posts

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya
error: Content is protected !!