ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಬೆಳ್ತಂಗಡಿ: ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಜಲ ನಯನ ಅಭಿವೃದ್ಧಿ ಘಟಕ ಯೋಜನೆಯಡಿ ತಾಲೂಕಿನ ಜಲಾನಯನ ಪ್ರದೇಶದ ಗ್ರಾಮಗಳಾದ ಮಚ್ಚಿನ, ಮಡಂತ್ಯಾರು ಮತ್ತು ಕಳಿಯ ಗ್ರಾಮದ ಫಲಾನುಭವಿ ರೈತರಿಗೆ 57 ಕೈಗಾಡಿ ಮತ್ತು42 ಪವರ್ ವೀಹರ್‌ ಜ.20ರಂದು ಕೃಷಿ ಇಲಾಖೆ ಆವರಣದಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾ‌ರ್ ಟಿ.ಎಂ, ಕಳಿಯ ಗ್ರಾ.ಪಂ. ಅಧ್ಯಕ್ಷ ದಿವಾಕರ ಮೆದಿನ ಹಾಗೂ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಉಪಸ್ಥಿತರಿದ್ದರು.

Leave a Comment

error: Content is protected !!