32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

ಧರ್ಮಸ್ಥಳ: ಜ.22ರಂದು ಅಯೋಧ್ಯೆಯ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪುಣ್ಯ ದಿನದಂದು ಧರ್ಮಸ್ಥಳದಲ್ಲಿ ಕಸ್ತೂರಿ ವೆರೈಟಿ ಸೆಂಟರ್ ಫ್ಯಾನ್ಸಿ ಶುಭಾರಂಭಗೊಳ್ಳಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾರ್ಶೀವಾದದೊಂದಿಗೆ ನೂತನ‌ ಸಂಸ್ಥೆ ಪ್ರಾರಂಭಿಸಿದ್ದು ಸಂಸ್ಥೆಯಲ್ಲಿ ಹಲವಾರು ವೆರೈಟಿ ವಸ್ತುಗಳು ಸಿಗಲಿದೆ ಎಂದು ಸಂಸ್ಥೆಯ ಮಾಲಕ ಸಂದೀಪ್ ರೈ ತಿಳಿಸಿರುತ್ತಾರೆ.

Related posts

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya
error: Content is protected !!