23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

ಧರ್ಮಸ್ಥಳ: ಜ.22ರಂದು ಅಯೋಧ್ಯೆಯ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪುಣ್ಯ ದಿನದಂದು ಧರ್ಮಸ್ಥಳದಲ್ಲಿ ಕಸ್ತೂರಿ ವೆರೈಟಿ ಸೆಂಟರ್ ಫ್ಯಾನ್ಸಿ ಶುಭಾರಂಭಗೊಳ್ಳಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾರ್ಶೀವಾದದೊಂದಿಗೆ ನೂತನ‌ ಸಂಸ್ಥೆ ಪ್ರಾರಂಭಿಸಿದ್ದು ಸಂಸ್ಥೆಯಲ್ಲಿ ಹಲವಾರು ವೆರೈಟಿ ವಸ್ತುಗಳು ಸಿಗಲಿದೆ ಎಂದು ಸಂಸ್ಥೆಯ ಮಾಲಕ ಸಂದೀಪ್ ರೈ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!