24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಲಿರುವುದು.

ಕಾರ್ಯಕ್ರಮಗಳು:
ಜ.25ರಂದು ಸಂಜೆ ಪ್ರಾರ್ಥನೆ, ದುರ್ಗಾ ಪೂಜೆ ಆರಂಭ, ಮಹಾಪೂಜೆ, ಆರಾಧನೆ, ತೀರ್ಥ ಪ್ರಸಾದ ನಡೆಯಲಿರುವುದು.

ಜ.26ರಂದು ಬೆಳಿಗ್ಗೆ ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ (೧೨ ಕಾಯಿ) ಪೂರ್ಣಾಹುತಿ, ಅಭಿಷೇಕಾದಿಗಳು, ಪರ್ವಾರಾಧನೆಗಳು, ದುರ್ಗಾಹೋಮ ಆರಂಭ, ದುರ್ಗಾಹೋಮ, ಪೂರ್ಣಾಹುತಿ, ಆಶ್ಲೇಷ ಬಲಿ ಆರಂಭ, ಮಧ್ಯಾಹ್ನ ಮಹಾಪೂಜೆ, ವಟು, ಬ್ರಾಹ್ಮಣ ಆರಾಧನೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ, ಸಂಜೆ ಸಂಕಲ್ಪ, ರಂಗಪೂಜೆ ಆರಂಭ, ಮಹಾ ಮಂಗಳಾರತಿ, ಪ್ರಸಾದ ವತರಣೆ ನಡೆಯಲಿರುವುದು ಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ಮಾಲಕ ಮೋಹನ್ ಕುಮಾರ್ ತಿಳಿಸಿರುತ್ತಾರೆ.

Related posts

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!