25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಲಿರುವುದು.

ಕಾರ್ಯಕ್ರಮಗಳು:
ಜ.25ರಂದು ಸಂಜೆ ಪ್ರಾರ್ಥನೆ, ದುರ್ಗಾ ಪೂಜೆ ಆರಂಭ, ಮಹಾಪೂಜೆ, ಆರಾಧನೆ, ತೀರ್ಥ ಪ್ರಸಾದ ನಡೆಯಲಿರುವುದು.

ಜ.26ರಂದು ಬೆಳಿಗ್ಗೆ ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ (೧೨ ಕಾಯಿ) ಪೂರ್ಣಾಹುತಿ, ಅಭಿಷೇಕಾದಿಗಳು, ಪರ್ವಾರಾಧನೆಗಳು, ದುರ್ಗಾಹೋಮ ಆರಂಭ, ದುರ್ಗಾಹೋಮ, ಪೂರ್ಣಾಹುತಿ, ಆಶ್ಲೇಷ ಬಲಿ ಆರಂಭ, ಮಧ್ಯಾಹ್ನ ಮಹಾಪೂಜೆ, ವಟು, ಬ್ರಾಹ್ಮಣ ಆರಾಧನೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ, ಸಂಜೆ ಸಂಕಲ್ಪ, ರಂಗಪೂಜೆ ಆರಂಭ, ಮಹಾ ಮಂಗಳಾರತಿ, ಪ್ರಸಾದ ವತರಣೆ ನಡೆಯಲಿರುವುದು ಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ಮಾಲಕ ಮೋಹನ್ ಕುಮಾರ್ ತಿಳಿಸಿರುತ್ತಾರೆ.

Related posts

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಮರಳಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya
error: Content is protected !!