September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಲಿರುವುದು.

ಕಾರ್ಯಕ್ರಮಗಳು:
ಜ.25ರಂದು ಸಂಜೆ ಪ್ರಾರ್ಥನೆ, ದುರ್ಗಾ ಪೂಜೆ ಆರಂಭ, ಮಹಾಪೂಜೆ, ಆರಾಧನೆ, ತೀರ್ಥ ಪ್ರಸಾದ ನಡೆಯಲಿರುವುದು.

ಜ.26ರಂದು ಬೆಳಿಗ್ಗೆ ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ (೧೨ ಕಾಯಿ) ಪೂರ್ಣಾಹುತಿ, ಅಭಿಷೇಕಾದಿಗಳು, ಪರ್ವಾರಾಧನೆಗಳು, ದುರ್ಗಾಹೋಮ ಆರಂಭ, ದುರ್ಗಾಹೋಮ, ಪೂರ್ಣಾಹುತಿ, ಆಶ್ಲೇಷ ಬಲಿ ಆರಂಭ, ಮಧ್ಯಾಹ್ನ ಮಹಾಪೂಜೆ, ವಟು, ಬ್ರಾಹ್ಮಣ ಆರಾಧನೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ, ಸಂಜೆ ಸಂಕಲ್ಪ, ರಂಗಪೂಜೆ ಆರಂಭ, ಮಹಾ ಮಂಗಳಾರತಿ, ಪ್ರಸಾದ ವತರಣೆ ನಡೆಯಲಿರುವುದು ಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ಮಾಲಕ ಮೋಹನ್ ಕುಮಾರ್ ತಿಳಿಸಿರುತ್ತಾರೆ.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  50ನೇ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya
error: Content is protected !!