22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಡಿ ಸಂಸ್ಥೆ ಮಂಗಳೂರು ಮತ್ತು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಮಕ್ಕಳ ಹಕ್ಕುಗಳ ಸಪ್ತಾಹ – 2023-24 ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಪಡಿ ಸಂಸ್ಥೆಯ ಅಧಿಕಾರಿ ನವೀನ್ ರವರು ಮಕ್ಕಳಿಗೆ ಶಿಕ್ಷಣ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮಲತಾ , ಚಂದ್ರರಾಜ್ ಎಂ., ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಹಾಗೂ ಕಾರ್ಯಕ್ರಮದ ಆಯೋಜಕರಾದ ಶ್ರೀಮತಿ ಮಲ್ಲಿಕಾ, ಮೇಲಂತಬೆಟ್ಟು ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು , ಸಂಜೀವಿನಿ ಒಕ್ಕೂಟದ ಎಂಬಿಕೆ ಮತ್ತು ಮೇಲಂತಬೆಟ್ಟು ಪ್ರಾಥಮಿಕ ಶಾಲಾ ಮಕ್ಕಳು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ಸುಧಾಮಣಿಯವರು ನಿರೂಪಿಸಿ ವಂದಿಸಿದರು.

Related posts

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!