23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

ಬೆಳ್ತಂಗಡಿ: ಪಿಲಾತಬೆಟ್ಟು ಗ್ರಾಮದ ನೈನಾಡು ನಿವಾಸಿ ಪಿಂಟೊ ಬೇಕರಿ ಸಂಸ್ಥೆಯ (ನಯನ ಬೇಕರಿ) ಮಾಲಕ ಸಿಲ್ವೆಸ್ಟರ್ ಪಿಂಟೊ (62ವ.) ಜ.19ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಸುಮಾರು 41 ವರ್ಷದಿಂದ ನೈನಾಡಿನಲ್ಲಿ ಪಿಂಟೊ ಬೇಕರಿ (ನಯನ )ಪ್ರಾರಂಭಿಸಿ ಲೈನ್ ಸೇಲ್ ಮಾಡಿ ಜನಾನುರಾಗಿಯಾಗಿದ್ದರು.

ಪ್ರಸ್ತುತ ಮಡಂತ್ಯಾರು, ವೇಣೂರು, ಮೂಡುಬಿದ್ರಿ, ವಾಮದಪದವು, ನೈನಾಡು ಮುಂತಾದ ಕಡೆ ಉದ್ಯಮ ಪ್ರಾಂಭಿಸಿದ್ದರು. ನೈನಾಡು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾಗಿ ಎರಡು ಅವಧಿಯಲ್ಲಿ ಮಡಂತ್ಯಾರು ಸಮನ್ವಯ ಸಹಕಾರಿ ಸಂಘದಲ್ಲಿ ನಿರ್ದೇಶಕರಾಗಿ, ನೈನಾಡು ನೂತನ ಚರ್ಚ್ ಕಟ್ಟಡ, ಶಾಲಾ ಕಟ್ಟಡ, ಹಾಲಿನ ಡೈರಿ ಸ್ಥಾಪಿಸುವಲ್ಲಿ ಸಕ್ರಿಯರಾಗಿದ್ದರು.


ಮೃತರು ಪತ್ನಿ ನತಾಲಿಯ ಗ್ರೇಸಿ ಪಿಂಟೊ, ಪುತ್ರ ನಿಲ್ವಿಸ್ಟರ್ ಗ್ಲಾನ್ ಪಿಂಟೊ, ಪುತ್ರಿಯರಾದ ನೀತಾ ಸ್ಲಾವಿಯ ಮತ್ತು ನೀಶ್ಚಾ ಸರಿತಾ ಪಿಂಟೊ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya
error: Content is protected !!